


ಗಣೇಶ ಸಾರ್ವಜನಿಕ ದೇವರು.ಎಲ್ಲ ಜಾತಿ ವರ್ಗಗಳಿಗೆ ಮಾತ್ರವಲ್ಲ ಮಾತ್ರವಲ್ಲ ಭಿನ್ನಧರ್ಮಗಳಿಗೂ ಈತ ಪ್ರಿಯ.
ಒಂದು ಸಿದ್ಧಾಂತದ ಪ್ರಕಾರ ಆನೆ ತಲೆ ಅಧಿಕಾರದ ಸಂಕೇತ.ಆಗಿನ್ನೂ ಭಾರತವನ್ನು ಬುಡಕಟ್ಟು ಜನಾಂಗದವರು ಆಳ್ತಾ ಇದ್ದ ಕಾಲ.ಆ ಸಂದರ್ಭದಲ್ಲಿ ಒಂದಷ್ಟು ದಾಳಿಕೋರರು ಭಾರತದ ಕಡೆ ಬಂದು ಇಲ್ಲಿದ್ದ ಬುಡಕಟ್ಟು ಜನಾಂಗದವರ ಮೇಲೆ ದಾಳಿ ಮಾಡಿ ಆ ಪ್ರಾಂತ್ಯ ಗೆದ್ದರು,ಅವರು ಹೋಗುವ ಮುನ್ನ ಆನೆ ತಲೆ ಇರುವ ಮುಖವಾಡ ಊರ ಮಧ್ಯದಲ್ಲಿ ಇಟ್ಟು ತಮ್ಮ ಪರವಾಗಿ ಇದಕ್ಕೆ ಮರ್ಯಾದೆ ಸಲ್ಲಿಸಬೇಕು ಎಂದು ತಿಲಿಸೋದರಂತೆ.ಹೀಗೆ ಅನೇಕ ಸ್ಥಳಗಳಲ್ಲಿ ಆನೆಯ ಮುಖವಾಡ ಪ್ರತಿಷ್ಟಾಪಿಸಿ ನಂತರ ಹೊರತು ಹೋದರಂತೆ.ಅಂದಿನಿಂದ ಅಲ್ಲಿ ವಾಸ ಮಾಡುತ್ತಾ ಇದ್ದ ಜನರು ಆ ಮುಖವಾಡಕ್ಕೆ ಗೌರವ ಸಲ್ಲಿಸುತ್ತ ಬಂದರಂತೆ.ಹೀಗೆ ಗಣೇಶನ ಹುಟ್ಟು ಆಯ್ತು ಅಂತಾರೆ.ವಿಷಯ ಏನೇ ಇರಲಿ ಈತ ಎಲ್ಲರಿಗೂ ಪ್ರಿಯನಾದ ದೇವರು.ನನಗಂತೂ ಅತ್ಯಂತ ಆಪ್ತನಾದ ದೇವ.ನನ್ನ ಅತಿ ಮೆಚ್ಚಿನ ದೇವ ಈತ.ಜೈ ಜೈ ಗಣೇಶ!
ಒಂದು ಸಿದ್ಧಾಂತದ ಪ್ರಕಾರ ಆನೆ ತಲೆ ಅಧಿಕಾರದ ಸಂಕೇತ.ಆಗಿನ್ನೂ ಭಾರತವನ್ನು ಬುಡಕಟ್ಟು ಜನಾಂಗದವರು ಆಳ್ತಾ ಇದ್ದ ಕಾಲ.ಆ ಸಂದರ್ಭದಲ್ಲಿ ಒಂದಷ್ಟು ದಾಳಿಕೋರರು ಭಾರತದ ಕಡೆ ಬಂದು ಇಲ್ಲಿದ್ದ ಬುಡಕಟ್ಟು ಜನಾಂಗದವರ ಮೇಲೆ ದಾಳಿ ಮಾಡಿ ಆ ಪ್ರಾಂತ್ಯ ಗೆದ್ದರು,ಅವರು ಹೋಗುವ ಮುನ್ನ ಆನೆ ತಲೆ ಇರುವ ಮುಖವಾಡ ಊರ ಮಧ್ಯದಲ್ಲಿ ಇಟ್ಟು ತಮ್ಮ ಪರವಾಗಿ ಇದಕ್ಕೆ ಮರ್ಯಾದೆ ಸಲ್ಲಿಸಬೇಕು ಎಂದು ತಿಲಿಸೋದರಂತೆ.ಹೀಗೆ ಅನೇಕ ಸ್ಥಳಗಳಲ್ಲಿ ಆನೆಯ ಮುಖವಾಡ ಪ್ರತಿಷ್ಟಾಪಿಸಿ ನಂತರ ಹೊರತು ಹೋದರಂತೆ.ಅಂದಿನಿಂದ ಅಲ್ಲಿ ವಾಸ ಮಾಡುತ್ತಾ ಇದ್ದ ಜನರು ಆ ಮುಖವಾಡಕ್ಕೆ ಗೌರವ ಸಲ್ಲಿಸುತ್ತ ಬಂದರಂತೆ.ಹೀಗೆ ಗಣೇಶನ ಹುಟ್ಟು ಆಯ್ತು ಅಂತಾರೆ.ವಿಷಯ ಏನೇ ಇರಲಿ ಈತ ಎಲ್ಲರಿಗೂ ಪ್ರಿಯನಾದ ದೇವರು.ನನಗಂತೂ ಅತ್ಯಂತ ಆಪ್ತನಾದ ದೇವ.ನನ್ನ ಅತಿ ಮೆಚ್ಚಿನ ದೇವ ಈತ.ಜೈ ಜೈ ಗಣೇಶ!